ಬ್ರೇಕಿಂಗ್ ನ್ಯೂಸ್
18-04-22 10:48 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ರಿಕ್ಷಾವೊಂದನ್ನು ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32) ಬಂಧಿತ ಆರೋಪಿ. ಆರೋಪಿ ರಿಯಾಝ್ ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಸುಮಾರು 365 ಕೆ.ಜಿ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ದನದ ಮಾಂಸ ಪತ್ತೆಯಾಗಿದೆ. ಆರೋಪಿ ಹಾಗು ಆಟೋ ರಿಕ್ಷಾವನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Beef meet transported illegally to kerala, driver arrested by Konaje Police. The arrested has been identified as Mohammad Riaz (32).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm