ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm