ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.
ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.
ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm