ಬ್ರೇಕಿಂಗ್ ನ್ಯೂಸ್
24-09-20 04:02 pm Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 24: ಉಡುಪಿ ನಗರ ಭಾಗದ ಹಿರಿಯಡ್ಕದಲ್ಲಿ ಹಾಡುಹಗಲೇ ರೌಡಿಶೀಟರ್ ಒಬ್ಬನನ್ನು ಕಡಿದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಕಿಶನ್ ಹೆಗ್ಡೆ ಇನ್ನಾ ಎಂದು ಗುರುತಿಸಲಾಗಿದೆ.
ನಗರದ ಹೃದಯ ಭಾಗದಲ್ಲೇ ಜನರು ನೋಡನೋಡುತ್ತಿದ್ದಂತೆ ಘಟನೆ ನಡೆದಿದ್ದು ಯುವಕನ ಕತ್ತು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಿಶನ್ ಹೆಗ್ಡೆ ತನ್ನ ಗೆಳೆಯನ ಜೊತೆ ಕಾರಿನಲ್ಲಿ ಕುಳಿತಿದ್ದಾಗ ಉಡುಪಿ ಕಡೆಯಿಂದ ಬಂದ ಇನ್ನೋವ ಮತ್ತು ರಿಡ್ಜ್ಕಾರಿನಲ್ಲಿ 8 ಮಂದಿ ಬಂದಿದ್ದಾರೆ. ಸ್ಥಳದಲ್ಲಿ ಕೆಲಕಾಲ ವಾಗ್ವಾದ ನಡೆದು ಕಿಶನ್ ಹೆಗ್ಡೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಯುವಕರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ತಲೆಯ ಹಿಂಭಾಗಕ್ಕೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಕಿಶನ್ ಹೆಗ್ಡೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ವಿವರ ನೀಡಿದ್ದಾರೆ.


ಕಿಶನ್ ಹೆಗ್ಡೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನಲಾಗಿದೆ. ಹಿರಿಯಡ್ಕ ಪರಿಸರದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದ ಅಪರಾಧ ಹಿನ್ನೆಲೆ ಹೊಂದಿದ್ದ. ಪೂರ್ವ ದ್ವೇಷದಿಂದ ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಕಿಶನ್ ಹೆಗ್ಡೆಯ ಕಾರನ್ನು ಅಡ್ಡಗಟ್ಟಿ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಕಿಶನ್ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆಯ ಹಿಂದೆ ಯಾರಿದ್ದಾರೆ, ದ್ವೇಷ ಏನಿತ್ತು ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ, ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm