ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am