ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm