ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm