ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm