ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am