ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm