ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm