ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm