ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm