ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am