ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm