ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm