ಬ್ರೇಕಿಂಗ್ ನ್ಯೂಸ್
04-05-22 09:29 pm HK Desk News ಕ್ರೈಂ
ಲಕ್ನೋ, ಮೇ 4: ಅತ್ಯಾಚಾರ ಘಟನೆ ಬಗ್ಗೆ ದೂರು ನೀಡಲು ಹೋಗಿದ್ದ 13 ವರ್ಷದ ಬಾಲಕಿಯನ್ನು ಪೊಲೀಸ್ ಠಾಣಾಧಿಕಾರಿಯೇ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತಪುರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಆರೋಪಿ ಠಾಣಾಧಿಕಾರಿ ತಿಲಕ್ ಧಾರಿ ಸರೋಜ್ ಎಂಬಾತನನ್ನು ಪ್ರಯಾಗ್ ರಾಜ್ ನಲ್ಲಿ ಬಂಧಿಸಲಾಗಿದೆ. ಎಪ್ರಿಲ್ 22ರಂದು ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಪಾಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳ ಕೈಯಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಳು.
ಆನಂತರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾಗ, ತಿಲಕಧಾರ್ ಸರೋಜ್ ಎನ್ನುವಾತ ಮತ್ತೊಮ್ಮೆ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಆನಂತರ ಲಲಿತಪುರ್ ಎಸ್ಪಿ ನಿಖಿಲ್ ಪಾಠಕ್ ಬಳಿಗೆ ದೂರು ಹೋಗಿದ್ದು, ಬಾಲಕಿಯೇ ಎಸ್ಪಿ ಮುಂದೆ ತನಗಾದ ಅನ್ಯಾಯದ ಬಗ್ಗೆ ದೂರು ಹೇಳಿಕೊಂಡಿದ್ದಾಳೆ. ಇದರಂತೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಿದ್ದಾರೆ. ಆರೋಪಿ ಠಾಣಾಧಿಕಾರಿಯನ್ನೂ ಸೇವೆಯಿಂದ ಅಮಾನತು ಮಾಡಿದ್ದಾರೆ. ಮೂವರು ಬಂಧಿತರಲ್ಲಿ ರಾಜ್ ಭನ್, ಮಹೇಂದ್ರ ಮತ್ತು ಬಾಲಕಿಯ ಆಂಟಿ ಗುಲಾಬಿ ಬಾಯಿ ಆಗಿದ್ದಾರೆ.
A 13-year-old rape survivor was allegedly raped by the Station House Officer (SHO) when she went to report the incident at a police station in Lalitpur district of Uttar Pradesh. The SHO is on the run, and three of the five accused, including a woman, have been arrested so far. The SHO, Tilak Dhari Saroj, has been arrested from Prayagraj.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am