ಬ್ರೇಕಿಂಗ್ ನ್ಯೂಸ್
04-05-22 09:29 pm HK Desk News ಕ್ರೈಂ
ಲಕ್ನೋ, ಮೇ 4: ಅತ್ಯಾಚಾರ ಘಟನೆ ಬಗ್ಗೆ ದೂರು ನೀಡಲು ಹೋಗಿದ್ದ 13 ವರ್ಷದ ಬಾಲಕಿಯನ್ನು ಪೊಲೀಸ್ ಠಾಣಾಧಿಕಾರಿಯೇ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತಪುರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಆರೋಪಿ ಠಾಣಾಧಿಕಾರಿ ತಿಲಕ್ ಧಾರಿ ಸರೋಜ್ ಎಂಬಾತನನ್ನು ಪ್ರಯಾಗ್ ರಾಜ್ ನಲ್ಲಿ ಬಂಧಿಸಲಾಗಿದೆ. ಎಪ್ರಿಲ್ 22ರಂದು ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಪಾಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳ ಕೈಯಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಳು.
ಆನಂತರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾಗ, ತಿಲಕಧಾರ್ ಸರೋಜ್ ಎನ್ನುವಾತ ಮತ್ತೊಮ್ಮೆ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಆನಂತರ ಲಲಿತಪುರ್ ಎಸ್ಪಿ ನಿಖಿಲ್ ಪಾಠಕ್ ಬಳಿಗೆ ದೂರು ಹೋಗಿದ್ದು, ಬಾಲಕಿಯೇ ಎಸ್ಪಿ ಮುಂದೆ ತನಗಾದ ಅನ್ಯಾಯದ ಬಗ್ಗೆ ದೂರು ಹೇಳಿಕೊಂಡಿದ್ದಾಳೆ. ಇದರಂತೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಿದ್ದಾರೆ. ಆರೋಪಿ ಠಾಣಾಧಿಕಾರಿಯನ್ನೂ ಸೇವೆಯಿಂದ ಅಮಾನತು ಮಾಡಿದ್ದಾರೆ. ಮೂವರು ಬಂಧಿತರಲ್ಲಿ ರಾಜ್ ಭನ್, ಮಹೇಂದ್ರ ಮತ್ತು ಬಾಲಕಿಯ ಆಂಟಿ ಗುಲಾಬಿ ಬಾಯಿ ಆಗಿದ್ದಾರೆ.
A 13-year-old rape survivor was allegedly raped by the Station House Officer (SHO) when she went to report the incident at a police station in Lalitpur district of Uttar Pradesh. The SHO is on the run, and three of the five accused, including a woman, have been arrested so far. The SHO, Tilak Dhari Saroj, has been arrested from Prayagraj.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm