ಬ್ರೇಕಿಂಗ್ ನ್ಯೂಸ್
05-05-22 12:44 pm Mangalore Correspondent ಕ್ರೈಂ
ಮಂಗಳೂರು, ಮೇ 5: ಟಾರ್ಗೆಟ್ ಗ್ಯಾಂಗ್ ರೂವಾರಿಯಾಗಿದ್ದ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಸಮೀರ್ (28) ಬಂಧಿತ ಆರೋಪಿ. ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಕುದ್ಪಾಡಿಯಲ್ಲಿ ಪತ್ನಿ ಮನೆಯಲ್ಲಿದ್ದಾಗಲೇ ರೌಡಿಗಳ ತಂಡ ಮನೆಗೆ ನುಗ್ಗಿ ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದರು. 2018ರ ಜನವರಿ 13ರಂದು ಘಟನೆ ನಡೆದಿತ್ತು. ಪ್ರಕರಣ ಸಂಬಂಧಿಸಿ ದಾವೂದ್, ರಿಯಾಜ್ ಮತ್ತು ನಾಸಿರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಸಮೀರ್ ನಾಪತ್ತೆಯಾಗಿದ್ದ.
ಇತ್ತೀಚೆಗೆ ಉಳ್ಳಾಲ ಉರೂಸ್ ಸಂದರ್ಭದಲ್ಲಿ ಸಮೀರ್ ಬಂಧನಕ್ಕಾಗಿ ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ, ಸಮೀರ್ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದ. ಇದೀಗ ಮಂಗಳೂರಿನ ಪಂಪ್ವೆಲ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Mangalore Target illyas Murder, accused absconding since four years arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm