ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm