ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm