ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm