ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm