ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am