ಬ್ರೇಕಿಂಗ್ ನ್ಯೂಸ್
08-05-22 08:50 pm HK Desk News ಕ್ರೈಂ
ಮೂಡುಬಿದ್ರೆ, ಮೇ 8 : 78 ವರ್ಷದ ಮುದುಕನೊಬ್ಬ ಹಸುವಿನ ಜೊತೆಗೆ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಿ ನೆರೆಮನೆಯ ನಿವಾಸಿ ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದಾರೆ.
ಬೆಳುವಾಯಿ ಗ್ರಾಮದ ಮುರ್ಕತ್ ಪಲ್ಕೆ ನಿವಾಸಿ ರೊನಾಲ್ಡ್ ಲೋಬೊ ದೂರು ನೀಡಿದ ವ್ಯಕ್ತಿಯಾಗಿದ್ದು ಆರೋಪಿ ವಲೇರಿಯನ್ ಡಿಸೋಜ(78) ವಿರುದ್ಧ ಪ್ರಕರಣ ದಾಖಲಾಗಿದೆ. ವಲೇರಿಯನ್ ಮತ್ತು ರೊನಾಲ್ಡ್ ಲೋಬೊ(54) ಅಕ್ಕಪಕ್ಕದ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಜಾಗದ ತಕರಾರು ಹೊಂದಿದ್ದಾರೆ. ಜಾಗದ ವ್ಯಾಜ್ಯ ಕೋರ್ಟಿನಲ್ಲಿದೆ.
ಇತ್ತೀಚೆಗೆ ಸಿಪ್ರಿಯನ್ ಡಿಸೋಜ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹಿಡಿದೊಯ್ದು ವಲೇರಿಯನ್ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿ ರೊನಾಲ್ಡ್ ಲೋಬೊ ಪೊಲೀಸರಿಗೆ ದೂರು ನೀಡಿದ್ದಾರೆ. ವಲೇರಿಯನ್ 78 ವರ್ಷದ ಮುದುಕನಾಗಿದ್ದು ಈ ವಯಸ್ಸಿನಲ್ಲಿ ಇಂಥ ಕೃತ್ಯ ಮಾಡಲು ಸಾಧ್ಯವೇ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ದೂರುದಾರ ಉದ್ದೇಶಪೂರ್ವಕವಾಗಿ ಈ ರೀತಿ ದೂರು ಕೊಟ್ಟಿದ್ದಾರೆಯೇ, ನೈಜ ವಿಚಾರ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತದಿಂದ ಮುದುಕನ ವಿರುದ್ಧ ಎಫ್ಐಆರ್ ಮಾಡಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Moodbidri Land dispute, case filed on 78 year old man alleging of having sex with cow. A case has been filed against Velerian Dsouza. Velerain and Ronald Lobo are having land dispute issues since long and recently Ronald has filed a case at Moodbidiri police station alleging that he was having constant sex with cows.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am