ಬ್ರೇಕಿಂಗ್ ನ್ಯೂಸ್
08-05-22 08:50 pm HK Desk News ಕ್ರೈಂ
ಮೂಡುಬಿದ್ರೆ, ಮೇ 8 : 78 ವರ್ಷದ ಮುದುಕನೊಬ್ಬ ಹಸುವಿನ ಜೊತೆಗೆ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಿ ನೆರೆಮನೆಯ ನಿವಾಸಿ ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದಾರೆ.
ಬೆಳುವಾಯಿ ಗ್ರಾಮದ ಮುರ್ಕತ್ ಪಲ್ಕೆ ನಿವಾಸಿ ರೊನಾಲ್ಡ್ ಲೋಬೊ ದೂರು ನೀಡಿದ ವ್ಯಕ್ತಿಯಾಗಿದ್ದು ಆರೋಪಿ ವಲೇರಿಯನ್ ಡಿಸೋಜ(78) ವಿರುದ್ಧ ಪ್ರಕರಣ ದಾಖಲಾಗಿದೆ. ವಲೇರಿಯನ್ ಮತ್ತು ರೊನಾಲ್ಡ್ ಲೋಬೊ(54) ಅಕ್ಕಪಕ್ಕದ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಜಾಗದ ತಕರಾರು ಹೊಂದಿದ್ದಾರೆ. ಜಾಗದ ವ್ಯಾಜ್ಯ ಕೋರ್ಟಿನಲ್ಲಿದೆ.
ಇತ್ತೀಚೆಗೆ ಸಿಪ್ರಿಯನ್ ಡಿಸೋಜ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹಿಡಿದೊಯ್ದು ವಲೇರಿಯನ್ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿ ರೊನಾಲ್ಡ್ ಲೋಬೊ ಪೊಲೀಸರಿಗೆ ದೂರು ನೀಡಿದ್ದಾರೆ. ವಲೇರಿಯನ್ 78 ವರ್ಷದ ಮುದುಕನಾಗಿದ್ದು ಈ ವಯಸ್ಸಿನಲ್ಲಿ ಇಂಥ ಕೃತ್ಯ ಮಾಡಲು ಸಾಧ್ಯವೇ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ದೂರುದಾರ ಉದ್ದೇಶಪೂರ್ವಕವಾಗಿ ಈ ರೀತಿ ದೂರು ಕೊಟ್ಟಿದ್ದಾರೆಯೇ, ನೈಜ ವಿಚಾರ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತದಿಂದ ಮುದುಕನ ವಿರುದ್ಧ ಎಫ್ಐಆರ್ ಮಾಡಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Moodbidri Land dispute, case filed on 78 year old man alleging of having sex with cow. A case has been filed against Velerian Dsouza. Velerain and Ronald Lobo are having land dispute issues since long and recently Ronald has filed a case at Moodbidiri police station alleging that he was having constant sex with cows.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm