ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm