ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm