ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm