ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm