ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
17-05-22 09:10 pm
Bangalore Correspondent
ಬೆಂಗಳೂರು 35ನೇ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡ...
17-05-22 05:19 pm
ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಫ್ಯಾಟ್ ಸರ್ಜರಿ...
17-05-22 02:42 pm
ಬೆಂಗಳೂರಿನ ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣಕ್ಕೆ...
17-05-22 10:52 am
ಜಾಮಿಯಾ ಮಸೀದಿಗಾಗಿ ಹೈಕೋರ್ಟ್ ಮೆಟ್ಟಿಲೇರಲು ಭಜರಂಗ ಸ...
16-05-22 02:32 pm
16-05-22 05:20 pm
HK Desk News
ಜಗತ್ತಿನ ಸಿರಿವಂತ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್...
16-05-22 11:32 am
ಚೀನಾದ ಜಿನ್ ಪಿಂಗ್ ಕೆಳಕ್ಕಿಳಿದರೆ, "ಇನ್ನಿಬ್ಬರು" ಕ...
16-05-22 11:25 am
ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಹಿನ್ನೆ...
14-05-22 09:51 pm
ತಾಜ್ ಮಹಲಿನ ಮುಚ್ಚಿದ ಕೋಣೆಗಳಲ್ಲಿ ಹಿಂದು ವಿಗ್ರಹಗಳಿ...
14-05-22 07:24 pm
17-05-22 07:03 pm
Mangalore Correspondent
ರೈಫಲ್ ತರಬೇತಿ ಕೊಡಿಸಲು ಬಿಹಾರ, ಯುಪಿ ಅಂದ್ಕೊಂಡ್ರಾ....
17-05-22 04:01 pm
ಮೊದಲ ಮಳೆಗೇ ನೆಲಕ್ಕುರುಳಿದ ಶಾಲಾ ಕಟ್ಟಡ ; ಶಿಥಿಲ ಕಟ...
17-05-22 02:18 pm
ಕರಾವಳಿಯಲ್ಲಿ ಸಿಡಿಲು ಸಹಿತ ಮಳೆ ; ದಕ್ಷಿಣ ಕನ್ನಡ, ಉ...
16-05-22 07:17 pm
ಯಾವುದೇ ದೇವಸ್ಥಾನ ಆಕ್ರಮಿಸಿಕೊಂಡಿದ್ದರೆ ಪರಿವರ್ತನೆ...
16-05-22 06:30 pm
17-05-22 03:27 pm
Bangalore Correspondent
ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ, ಮಗ ಕಾರ್ತಿ ಮನೆ,...
17-05-22 01:28 pm
ದೊಣ್ಣೆಯಿಂದ ಹೊಡೆದು ಪತ್ನಿಯ ಕೊಲೆ ! ಆತಹತ್ಯೆಯೆಂದು...
15-05-22 07:07 pm
ಪುಂಜಾಲಕಟ್ಟೆ ; ಅಕ್ರಮ ಗೋಸಾಗಣೆ ಬೆನ್ನಟ್ಟಿ ಹಿಡಿದ ಪ...
15-05-22 06:09 pm
ಕಿಟಕಿ ಗ್ರಿಲ್ಸ್ ನಲ್ಲಿ ಸಾವು ಕಂಡ ಕಾಸರಗೋಡು ಮೂಲದ ಮ...
14-05-22 09:07 pm