ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am