ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm