ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm