ಬ್ರೇಕಿಂಗ್ ನ್ಯೂಸ್
13-05-22 10:13 pm Mangalore Correspondent ಕ್ರೈಂ
ಮಂಗಳೂರು, ಮೇ 13 : ಮೂಡುಬಿದ್ರಿ ನಿವಾಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಿಧೆಡೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯಿಂದ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ನಿವಾಸಿ ಶಾನ್ ನವಾಸ್(36) ಬಂಧಿತ. ಆರೋಪಿ ಯುವತಿಗೆ ಮಾದಕ ವಸ್ತುಗಳನ್ನು ಕೊಟ್ಟು ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ನಂತರ ಹಣಕ್ಕಾಗಿ ಬೆದರಿಸಿ ರೂ.1,50,000 ಸುಲಿಗೆ ಮಾಡಿದ್ದನು. ಈ ವೇಳೆ, ಯುವತಿಯನ್ನು ಪುಣೆ, ಮುಂಬೈನ ವಿವಿಧ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಪ್ರಕರಣವನ್ನು ಮಂಗಳೂರು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ವರ್ಗಾಯಿಸಲಾಗಿತ್ತು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದ.
Mangalore One arrested from ullal for rape by giving drugs to girl and blackmailing.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am