ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.

ರೌಡಿಶೀಟರ್ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm