ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.
ರೌಡಿಶೀಟರ್ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
26-04-24 06:14 pm
HK News Desk
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
Income tax raid, BJP leader, Bangalore: ಬಿಜೆಪ...
25-04-24 11:07 pm
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 05:56 pm
Mangalore Correspondent
Mangalore Live Voting: ದಕ್ಷಿಣ ಕನ್ನಡ ಕ್ಷೇತ್ರ ;...
26-04-24 04:20 pm
Udupi Adamaru swamiji: ದೇಶಕ್ಕೆ ಸ್ವಾತಂತ್ರ್ಯ ಸಿ...
26-04-24 03:48 pm
Mangalore voting live: ದಕ್ಷಿಣ ಕನ್ನಡ ಕ್ಷೇತ್ರ ;...
26-04-24 02:18 pm
Nari Shakti, Polling booth in Mangalore: ಮೋದಿ...
26-04-24 01:47 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm