ಬ್ರೇಕಿಂಗ್ ನ್ಯೂಸ್
17-05-22 01:28 pm HK Desk News ಕ್ರೈಂ
ನವದೆಹಲಿ, ಮೇ 17 : ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. 2011 ರಲ್ಲಿ ಚೀನಾದ 250 ಪ್ರಜೆಗಳಿಗೆ ಅನಧಿಕೃತವಾಗಿ ವೀಸಾ ಮಾಡಿಕೊಟ್ಟಿದ್ದ ಪ್ರಕರಣದಲ್ಲಿ ಕಾರ್ತಿ ಚಿದಂಬರಂ 50 ಲಕ್ಷ ಲಂಚ ತೆಗೆದುಕೊಂಡಿದ್ದರು ಎನ್ನುವ ಆರೋಪಗಳಿದ್ದವು.
ಇದೇ ವಿಚಾರದಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಮತ್ತು ಸಂಸದ ಕಾರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸ, ಕಚೇರಿಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ತಿ, ಸಿಬಿಐ ಅಧಿಕಾರಿಗಳು ಎಷ್ಟು ಬಾರಿ ರೈಡ್ ಮಾಡಿದ್ರು ಅನ್ನೋದೇ ಮರೆತು ಹೋಗಿದೆ. ಆಗಾಗ ರೈಡ್ ಮಾಡುತ್ತಲೇ ಇರುತ್ತಾರೆ ಎಂದು ಕುಹಕವಾಡಿದ್ದಾರೆ.
The Central Bureau of Investigation (CBI) conducted searches at multiple residential and official premises of the Lok Sabha MP of Congress Karti Chidambaram and his father and former Union Minister P Chidambaram across Delhi, Mumbai, Chennai and Sivagangai in Tamil Nadu.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm