ಬ್ರೇಕಿಂಗ್ ನ್ಯೂಸ್
17-05-22 01:28 pm HK Desk News ಕ್ರೈಂ
ನವದೆಹಲಿ, ಮೇ 17 : ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. 2011 ರಲ್ಲಿ ಚೀನಾದ 250 ಪ್ರಜೆಗಳಿಗೆ ಅನಧಿಕೃತವಾಗಿ ವೀಸಾ ಮಾಡಿಕೊಟ್ಟಿದ್ದ ಪ್ರಕರಣದಲ್ಲಿ ಕಾರ್ತಿ ಚಿದಂಬರಂ 50 ಲಕ್ಷ ಲಂಚ ತೆಗೆದುಕೊಂಡಿದ್ದರು ಎನ್ನುವ ಆರೋಪಗಳಿದ್ದವು.

![]()
ಇದೇ ವಿಚಾರದಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಮತ್ತು ಸಂಸದ ಕಾರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸ, ಕಚೇರಿಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ತಿ, ಸಿಬಿಐ ಅಧಿಕಾರಿಗಳು ಎಷ್ಟು ಬಾರಿ ರೈಡ್ ಮಾಡಿದ್ರು ಅನ್ನೋದೇ ಮರೆತು ಹೋಗಿದೆ. ಆಗಾಗ ರೈಡ್ ಮಾಡುತ್ತಲೇ ಇರುತ್ತಾರೆ ಎಂದು ಕುಹಕವಾಡಿದ್ದಾರೆ.
The Central Bureau of Investigation (CBI) conducted searches at multiple residential and official premises of the Lok Sabha MP of Congress Karti Chidambaram and his father and former Union Minister P Chidambaram across Delhi, Mumbai, Chennai and Sivagangai in Tamil Nadu.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm