ಬ್ರೇಕಿಂಗ್ ನ್ಯೂಸ್
26-09-20 03:40 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 26: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಒಂಟಿ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸಾವನ್ನಪ್ಪಿದ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಒಂಟಿ ಮಹಿಳೆಯ ಮನೆಗೆ ನುಗ್ಗಿದ ಯಾರೋ ಕಾಮುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯ ಶವ ವಿವಸ್ತ್ರ ಸ್ಥಿತಿಯಲ್ಲಿದ್ದುದಲ್ಲದೆ, ಶವವನ್ನು ಸುಡಲು ಪ್ರಯತ್ನಿಸಿದ್ದೂ ಕಂಡುಬಂದಿದೆ. ದೇಹದಲ್ಲಿ ಸುಟ್ಟ ಗಾಯಗಳಿದ್ದು ಮನೆಯ ಕರ್ಟನ್ ಕೂಡ ಅರ್ಧ ಸುಟ್ಟ ರೀತಿಯಲ್ಲಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವ ಸಾಧ್ಯತೆಯಿದೆ. ಮಹಿಳೆ ಮನೆಯಿಂದ ಹೊರಬರದೇ ಇದ್ದುದರಿಂದ ಸ್ಥಳೀಯರು ಹೋಗಿ ನೋಡಿದಾಗ, ಮನೆಯ ಒಳಗೆ ಶವ ಪತ್ತೆಯಾಗಿದೆ.


ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm