ಬ್ರೇಕಿಂಗ್ ನ್ಯೂಸ್
26-09-20 03:40 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 26: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಒಂಟಿ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸಾವನ್ನಪ್ಪಿದ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಒಂಟಿ ಮಹಿಳೆಯ ಮನೆಗೆ ನುಗ್ಗಿದ ಯಾರೋ ಕಾಮುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯ ಶವ ವಿವಸ್ತ್ರ ಸ್ಥಿತಿಯಲ್ಲಿದ್ದುದಲ್ಲದೆ, ಶವವನ್ನು ಸುಡಲು ಪ್ರಯತ್ನಿಸಿದ್ದೂ ಕಂಡುಬಂದಿದೆ. ದೇಹದಲ್ಲಿ ಸುಟ್ಟ ಗಾಯಗಳಿದ್ದು ಮನೆಯ ಕರ್ಟನ್ ಕೂಡ ಅರ್ಧ ಸುಟ್ಟ ರೀತಿಯಲ್ಲಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವ ಸಾಧ್ಯತೆಯಿದೆ. ಮಹಿಳೆ ಮನೆಯಿಂದ ಹೊರಬರದೇ ಇದ್ದುದರಿಂದ ಸ್ಥಳೀಯರು ಹೋಗಿ ನೋಡಿದಾಗ, ಮನೆಯ ಒಳಗೆ ಶವ ಪತ್ತೆಯಾಗಿದೆ.
ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm