ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm