ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am