ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm