ಬ್ರೇಕಿಂಗ್ ನ್ಯೂಸ್
26-09-20 09:30 pm Mangaluru Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 26: ರಕ್ತ ಚಂದನ ಮರದ ತುಂಡನ್ನು ಅಕ್ರಮವಾಗಿ ಒಯ್ಯುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರು ತಾಲೂಕಿನ ಸವಣೂರು ಗ್ರಾಮದ ನಿವಾಸಿ ಅಬ್ಬು ಚಾಪಳ್ಳ @ ಉಮ್ಮರ್ ಫಾರೂಕ್ ಎಂದು ಪೊಲೀಸರು ತಿಳಿಸಿದ್ದಾರೆ.
ಉಮ್ಮರ್ ಫಾರೂಕ್, ಸಯ್ಯದ್ ಎಂಬಾತನಿಂದ 12.100 ಕಿಲೋ ಗ್ರಾಂ ತೂಕದ ರಕ್ತಚಂದನ ಪಡೆದು ಮಾರಾಟದ ಉದ್ದೇಶದಲ್ಲಿ ಬೇರೆಡೆ ಸಾಗಿಸುತ್ತಿದ್ದ. ವಿಟ್ಲ ಕಸಬಾ ಎಂಬಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಇಟ್ಟುಕೊಂಡು ತೆರಳುತ್ತಿದ್ದಾಗ ಪೊಲೀಸರು ವಿಚಾರಿಸಿದ್ದು ಅನುಮಾನಾಸ್ಪದ ಕಂಡುಬಂದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ. ರಕ್ತಚಂದನ ಮರದ ಮೌಲ್ಯ 24200 ಎಂದು ಅಂದಾಜು ಮಾಡಲಾಗಿದೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm