ಬ್ರೇಕಿಂಗ್ ನ್ಯೂಸ್
14-07-22 09:10 pm HK News Desk ಡಿಜಿಟಲ್ ಟೆಕ್
ಟ್ವಿಟರ್ ವೆಬ್ಸೈಟ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಜಗತ್ತಿನಾದ್ಯಂತ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ ಇದೀಗ ತಾತ್ಕಾಲಿಕವಾಗಿ ಡೌನ್ ಆಗಿದೆ ಎಂದು ಬಳಕೆದಾರರು ಟ್ವೀಟ್ ಮಾಡುತ್ತಿದ್ದಾರೆ.
ಸೈಟ್ ಡೌನ್ ಆಗಿದೆ ಎಂದು ಹೇಳುವವರ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡಿದೆ. ಟ್ವಿಟರ್ ಬಳಕೆದಾರರು ಡೆಸ್ಕ್ಟಾಪ್ ವರ್ಶನ್ನಲ್ಲಿ ಟ್ವಿಟರ್ ಬಳಕೆ ಮಾಡಲು ಸಮಸ್ಯೆ ಆಗುತ್ತಿದೆ ಎಂದು ಟ್ವಿಟ್ ಮಾಡುತ್ತಿದ್ದಾರೆ.

ಡೌನ್ ಡಿಟೆಕ್ಟರ್ ಪ್ರಕಾರ, ಸಾವಿರಾರು ಜನರಿಗೆ ಮಧ್ಯಾಹ್ನ 1 ಗಂಟೆಯ ನಂತರ ಟ್ವಿಟರ್ನಲ್ಲಿ ಸಮಸ್ಯೆಗಳು ಪ್ರಾರಂಭವಾಗಿದೆ. ಟ್ವಿಟರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ ನಲ್ಲಿ ಏನನ್ನೂ ಅಪ್ಡೇಟ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ವರದಿ ಮಾಡಿದ್ದಾರೆ.

DownDetector.com ಪ್ರಕಾರ, ಈ ಸಮಸ್ಯೆಗಳನ್ನು ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ಸೇರಿವೆ. ಅಪ್ಲಿಕೇಶನ್ ಮತ್ತು ವೆಬ್ಸೈಟ್ ಎರಡೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಬಳಕೆದಾರರು ವರದಿ ಮಾಡಿದ್ದಾರೆ. ಹಲವಾರು ಲಾಗಿನ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಫೀಡ್ ಸರಿಯಾಗಿ ಲೋಡ್ ಆಗುತ್ತಿಲ್ಲ. ಈ ಟ್ವಿಟರ್ ಸ್ಥಗಿತಕ್ಕೆ ಕಾರಣವೇನು ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಬಂದಿಲ್ಲ .
ಈ ಬಗ್ಗೆ ಟ್ವಿಟರ್ನಿಂದ ಅಧಿಕೃತವಾಗಿ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ.
Microblogging social site Twitter faced a major outage on Thursday as several users unable to load tweets. Twitteratis who are attempting to use the social media platform were met with a message saying “Tweets aren't loading right now. Try again".
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm