ಬ್ರೇಕಿಂಗ್ ನ್ಯೂಸ್
07-10-22 07:21 pm Source: Vijayakarnataka ಡಿಜಿಟಲ್ ಟೆಕ್
ಆನ್ಲೈನಿನಲ್ಲಿ ಸ್ಮಾರ್ಟ್ಫೋನ್ ಬುಕ್ ಮಾಡಿದ ಗ್ರಾಹಕ ಸೋಪ್ ಬಾಕ್ಸ್ ಅಥವಾ ಇಟ್ಟಿಗೆಯಂತಹ ವಸ್ತುಗಳನ್ನು ಪಡೆದ ಟ್ರಾಜಿಡಿ ಕಥೆಗಳನ್ನು ನೀವು ಕೇಳಿರುತ್ತೀರಾ. ಆದರೆ, ಇಲ್ಲೋರ್ವ ವ್ಯಕ್ತಿ ಐಫೋನ್ 13 ಬುಕ್ ಮಾಡಿ ಹೊಚ್ಚ ಹೊಸ ಐಫೋನ್ 14 ಸಾಧನವನ್ನು ಪಡೆದಿದ್ದಾರೆ. ಹೌದು, ಇತ್ತೀಚಿಗಷ್ಟೆ ಫ್ಲಿಪ್ಕಾರ್ಟ್ ಆಯೋಜಿಸಿದ್ದ 'ಬಿಗ್ ದಸರಾ ಸೇಲ್'ನಲ್ಲಿ 49 ಸಾವಿರ ರೂ.ಪಾವತಿಸಿ ಐಫೋನ್ 13 ಪೋನನ್ನು ಬುಕ್ ಮಾಡಿರುವ ಗ್ರಾಹಕನಿಗೆ ಐಫೋನ್ 14 ಬಂದು ತಲುಪಿದೆ.
ಈ ಕುರಿತು ಜನಪ್ರಿಯ ಟ್ವಿಟರ್ ಬಳಕೆದಾರ ಅಶ್ವಿನ್ ಹೆಗ್ಡೆ ಎಂಬುವವರು ಟ್ವೀಟ್ ಮಾಡಿದ್ದು, ತಮ್ಮ ಸಾಮಾಜಿಕ ಮಾಧ್ಯಮವನ್ನು ಫಾಲೊ ಮಾಡುತ್ತಿರುವ ವ್ಯಕ್ತಿಯೋರ್ವರು ಐಫೋನ್ 13 ಸಾಧನವನ್ನು ಬುಕ್ ಮಾಡಿ ಐಫೋನ್ 14 ಸಾಧನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅಶ್ವಿನ್ ಹೆಗ್ಡೆ, ಐಫೋನ್ 13 ಸಾಧನವನ್ನು ಬುಕ್ ಮಾಡಿದ್ದ ವ್ಯಕ್ತಿಗೆ ಐಫೋನ್ 14 ಬಂದು ತಲುಪಿರುವ ಬಗ್ಗೆ ಸ್ಕ್ರೀನ್ಶಾಟ್ ಸಹ ಅಪ್ಲೋಡ್ ಮಾಡಿದ್ದಾರೆ.

ಫ್ಲಿಪ್ಕಾರ್ಟ್ ಬಿಗ್ ದಸರಾ ಸೇಲ್ನಲ್ಲಿ Apple iPhone 13 ಸಾಧನವು 50,000 ರೂ. ಕ್ಕಿಂತ ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿತ್ತು. ಆದರೆ, ಇತ್ತೀಚಿಗಷ್ಟೇ ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಐಫೋನ್ 14 ಸಾಧನದ ಮೂಲ ಬೆಲೆ 79,900 ರೂ.ಗಳಾಗಿವೆ. ಇದರಿಂದ ಐಫೋನ್ 13 ಸಾಧನವನ್ನು ಬುಕ್ ಮಾಡಿದ ವ್ಯಕ್ತಿಗೆ ಜಾಕ್ಪಾಟ್ ಹೊಡೆದಿದೆ ಎಂದು ಹಲವು ಟ್ವಿಟರ್ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಇದು ನಿಜಕ್ಕೂ ಸಂತಸದ ವಿಷಯ ಎಂದು ಹಲವು ಹೇಳಿದ್ದಾರೆ.

ಇನ್ನು ಈ ಘಟನೆಯ ಬಗ್ಗೆ ಫ್ಲಿಪ್ಕಾರ್ಟ್ ಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇದು ಮೊಬೈಲ್ ಪೂರೈಕೆದಾರರ ಕಣ್ತಪ್ಪಿನಿಂದಾಗಿರಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚಿಗಷ್ಟೆ ಫ್ಲಿಪ್ಕಾರ್ಟ್ ನಲ್ಲಿ ಲ್ಯಾಪ್ಟಾಪ್ ಒಂದನ್ನು ಬುಕ್ ಮಾಡಿದ್ದ ವ್ಯಕ್ತಿಯು ಸೋಪ್ ಡಿಟರ್ಜೆಂಟ್ ಬಾಕ್ಸ್ ಇರುವ ಪ್ಯಾಕೇಜ್ ಒಂದನ್ನು ಪಡೆದಿದ್ದರು ಎಂಬ ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ಹೊರಬಿದ್ದ ಎರಡು ದಿನಗಳಲ್ಲೇ ಫ್ಲಿಪ್ಕಾರ್ಟ್ ಸಂಸ್ಥೆಯು ಆ ವ್ಯಕ್ತಿಗೆ ಸೂಕ್ತ ನ್ಯಾಯ ಒದಗಿಸಿರುವುದಾಗಿ ತಿಳಿಸಿತ್ತು.
Flipkart Delivers Iphone 14 To Customer Who Ordered Iphone 13.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm