ಬ್ರೇಕಿಂಗ್ ನ್ಯೂಸ್
13-10-22 07:44 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಕಳೆದವಾರವಷ್ಟೇ ಬಿಡುಗಡೆಗೊಂಡಿರುವ ಗೂಗಲ್ ಕಂಪೆನಿಯ ಬಹುನಿರೀಕ್ಷಿತ 'ಪಿಕ್ಸೆಲ್ 7 ಸರಣಿ' ಸ್ಮಾರ್ಟ್ಫೋನ್ಗಳು ದೇಶದಲ್ಲಿ ಇಂದಿನಿಂದ (ಅಕ್ಟೋಬರ್ 13) ಮಾರಾಟಕ್ಕೆ ಬಂದಿವೆ. ಗೂಗಲ್ ಮತ್ತು ಫ್ಲಿಪ್ಕಾರ್ಟ್ ಸಂಸ್ಥೆಗಳ ಸಹಯೋಗದೊಂದಿಗೆ ಫ್ಲಿಪ್ಕಾರ್ಟ್ನಲ್ಲಿ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ ಎರಡೂ ಸ್ಮಾರ್ಟ್ಫೋನ್ಗಳನ್ನು ಅತ್ಯದ್ಬುತ ಕೊಡುಗೆಗಳೊಂದಿಗೆ ಮಾರಾಟಕ್ಕಿಡಲಾಗಿದ್ದು, ಉಡಾವಣಾ ಕೊಡುಗೆಯಾಗಿ ಸೀಮಿತ ಅವಧಿಯವರೆಗೆ Pixel 7 ಸಾಧನದ ಮೇಲೆ 6,000 ರೂ. ಮತ್ತು Pixel 7 Pro ಸಾಧನದ ಮೇಲೆ 8,500 ರೂ. ಕ್ಯಾಶ್ಬ್ಯಾಕ್ ದೊರೆಯಲಿದೆ ಎಂದು ಕಂಪೆನಿ ತಿಳಿಸಿದೆ.
ದೇಶದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಪೋನ್ 59,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಂಡಿದ್ದು, ಸ್ನೋ, ಅಬ್ಸಿಡಿಯನ್ ಮತ್ತು ಲೆಮೊನ್ಗ್ರಾಸ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಮಾರಾಟಕ್ಕೆ ಬಂದಿದೆ. ಮತ್ತೊಂದೆಡೆ, Google Pixel 7 Pro ಸಾಧನವು 84,999 ರೂ.ಗಳ ಬೆಲೆಯಲ್ಲಿ ಬಿಡುಗಡೆಗೊಂಡಿದ್ದು, ಇದು ಹ್ಯಾಝೆಲ್, ಅಬ್ಸಿಡಿಯನ್ ಮತ್ತು ಸ್ನೋ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ, ಹೊಸ ಗೂಗಲ್ 'ಪಿಕ್ಸೆಲ್ 7 ಸರಣಿ' ಸ್ಮಾರ್ಟ್ಫೋನ್ಗಳು ಹೇಗಿವೆ ಮತ್ತು ಈ ಸ್ಮಾರ್ಟ್ಫೋನ್ಗಳು ಹೊಂದಿರುವ ಸಂಪೂರ್ಣ ವೈಶಿಷ್ಟ್ಯಗಳು ಯಾವುವು ಎಂಬ ಮಾಹಿತಿಯನ್ನು ಓದಿ ತಿಳಿಯೋಣ ಬನ್ನಿ.
![]()
![]()
Google Pixel 7 Pro ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು
Google Pixel 7 Series Goes On Sale In India.
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm