ಬ್ರೇಕಿಂಗ್ ನ್ಯೂಸ್
21-10-22 08:04 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಲ್ಯಾಪ್ಟಾಪ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಕಾತುರವಾಗಿರುವ ಜಿಯೋವಿನ ಮೊಟ್ಟ ಮೊದಲ ಲ್ಯಾಪ್ಟಾಪ್ 'ಜಿಯೋಬುಕ್' (JioBook) ದೇಶದಲ್ಲಿ ಇಂದಿನಿಂದ ಮಾರಾಟಕ್ಕೆ ಬಂದಿದೆ. ದೇಶದ ಜನಪ್ರಿಯ ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಒಂದಾದ ರಿಲಯನ್ಸ್ ಡಿಜಿಟಲ್ ವೆಬ್ಸೈಟ್ನಲ್ಲಿ ಜಿಯೋಬುಕ್ ಲ್ಯಾಪ್ಟಾಪನ್ನು ಮಾರಾಟಕ್ಕಿಡಲಾಗಿದ್ದು, 15,000 ರೂ. ಬೆಲೆಯಲ್ಲಿ ಜಿಯೋಬುಕ್ ಸಾಧನವನ್ನು ಖರೀದಿಸಬಹುದು ಎಂದು ರಿಲಯನ್ಸ್ ಜಿಯೋ ಸಂಸ್ಥೆ ತಿಳಿಸಿದೆ.
ಇದೇ ತಿಂಗಳ ಆರಂಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ ಜಿಯೋ ತನ್ನ ಮೊಟ್ಟ ಮೊದಲ ಲ್ಯಾಪ್ಟಾಪ್ ಜಿಯೋಬುಕ್ ಸಾಧನವನ್ನು ಬಿಡುಗಡೆಗೊಳಿಸಿತ್ತು. ಇದೀಗ ರಿಲಯನ್ಸ್ ಡಿಜಿಟಲ್ನ ವೆಬ್ಸೈಟ್ ಮೂಲಕ ಭಾರತೀಯ ಗ್ರಾಹಕರಿಗೆ ಲಭ್ಯವಾಗುವಂತೆ ಜಿಯೋಬುಕ್ ಸಾಧನವನ್ನು ಲೈವ್ನಲ್ಲಿ ಇಡಲಾಗಿದ್ದು, 19,500 ರೂ. ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದ ಈ ಲ್ಯಾಪ್ಟಾಪ್ ಅನ್ನು ಗ್ರಾಹಕರು ಇದೀಗ 15,799 ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಜಿಯೋಬುಕ್ ಲ್ಯಾಪ್ಟಾಪ್ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎನಿಸುವ ಬಜೆಟ್ ಪ್ರೈಸ್ನ ಒಂದು ಲ್ಯಾಪ್ಟಾಪ್ ಆಗಿದ್ದು, ಜಾಗತಿಕ ಟೆಕ್ ದೈತ್ಯ ಕಂಪೆನಿಗಳಾದ Qualcomm ಮತ್ತು Microsoft ಸಹಭಾಗಿತ್ವದಲ್ಲಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಸ್ಥೆಯು ಈ ಜಿಯೋ ಲ್ಯಾಪ್ಟಾಪ್ ಅನ್ನು ಅಭಿವೃದ್ಧಿಪಡಿಸಿದೆ. ಹಾಗಾದರೆ ನೂತನ ಜಿಯೋ ಲ್ಯಾಪ್ಟಾಪ್ ಹೇಗಿದೆ?, ಈ ಲ್ಯಾಪ್ಟಾಪ್ ಮೇಲೆ ಏನೆಲ್ಲಾ ಕೊಡುಗೆಗಳನ್ನು ನೀಡಲಾಗಿದೆ ಎಂಬುದನ್ನು ನೋಡೋಣ ಬನ್ನಿ.
ಜಿಯೋಬುಕ್ ಲ್ಯಾಪ್ಟಾಪ್ನ ವೈಶಿಷ್ಟ್ಯಗಳು
ಭಾರತದಲ್ಲಿ ಜಿಯೋಬುಕ್ ಸಾಧನದ ಬೆಲೆ ಮತ್ತು ಲಭ್ಯತೆ
ಮೊದಲೇ ಹೇಳಿದಂತೆ, ದೇಶದಲ್ಲಿ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಇದೀಗ 15,799 ರೂ. ಗಳ ಬೆಲೆಯಲ್ಲಿ ಮಾರಾಟಕ್ಕಿಡಲಾಗಿದೆ. ಈ ಸಾಧನದ ಮೇಲೆ Axis, Kotak, ICICI, HDFC, AU, INDUSIND, DB ಮತ್ತು ಇತರ ಪ್ರಮುಖ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳೊಂದಿಗೆ 10 ಪ್ರತಿಶತ ತ್ವರಿತ ರಿಯಾಯಿತಿಯನ್ನು ಸಹ ಒದಗಿಸಲಾಗಿದೆ. ಗ್ರಾಹಕರು ರಿಲಯನ್ಸ್ ಡಿಜಿಟಲ್ ಸ್ಟೋರ್ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಖರೀದಿಸಬಹುದು. ನಂತರ ಹತ್ತಿರದ Jio ಸ್ಟೋರ್ಗೆ ಭೇಟಿ ನೀಡಿ, ಜಿಯೋಬುಕ್ ಲ್ಯಾಪ್ಟಾಪ್ನಲ್ಲಿ ಇರುವ ಅಂತರ್ಗತ SIM ಕಾರ್ಡ್ ಅನ್ನು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಜಿಯೋ ಸಂಸ್ಥೆ ತಿಳಿಸಿದೆ.
Jiobook Laptop Now Available For Sale In India All Details Here.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm