ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am